IMPORTANT NOTICE

New official website is launched for Karada Community. Please visit www.karadavishwa.com for more details.

Monday, 25 January 2021

ಪಂಚಕರ್ಮ ವಿಭಾಗದಲ್ಲಿ ಪಡ್ರೆಯ ಡಾ.ರಮ್ಯಶ್ರೀ ಗೆ ಪ್ರಥಮ ರಾಂಕ್

 


ಪೆರ್ಲ:ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ, ಬೆಂಗಳೂರು 2020 ಅಕ್ಟೋಬರ್ ತಿಂಗಳಲ್ಲಿ ನಡೆಸಿದ ಪ್ರಥಮ ವರ್ಷದ ಸ್ನಾತಕೋತ್ತರ ಪರೀಕ್ಷೆಯ ಪಂಚಕರ್ಮ ವಿಭಾಗದಲ್ಲಿ ಮೈಸೂರು ಸರಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಡಾ.ರಮ್ಯಶ್ರೀ ಶೇ.83.25 ಅಂಕಗಳೊಂದಿಗೆ ಪ್ರಥಮ ರಾಂಕ್ ಪಡೆದಿದ್ದಾರೆ.ಈಕೆ ಪೆರ್ಲ ಸಮೀಪ ಪಡ್ರೆ ಗ್ರಾಮದ ದರ್ಬೆ ರಾಮ ಭಟ್ ಮತ್ತು ಭಾಗ್ಯಲಕ್ಷ್ಮಿ ದಂಪತಿಗಳ ಪುತ್ರಿ.

No comments:

Post a Comment